Ad imageAd image

ವಿಧಾನ ಸಭೆಯಿಂದ ವಿಧಾನ ಪರಿಷತ್ ಗೆ ಮೂವರಿಗೆ ಬಿಜೆಪಿ ಟಿಕೆಟ್ ಘೋಷಣೆ:ಸಿ.ಟಿ. ರವಿಗೆ ಒಲಿದ ಅದೃಷ್ಟ

Bharath Vaibhav
WhatsApp Group Join Now
Telegram Group Join Now

ಬೆಂಗಳೂರು: ವಿಧಾನ ಸಭೆಯಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಗೆ ಬಿಜೆಪಿ ಮೂವರು ಅಭ್ಯರ್ಥಿಗಳನ್ನು ಆಯ್ಕೆನಾಮಪತ್ರ ಸಲ್ಲಿಸಲು ನಾಳೆ ಕೊನೆಯ ದಿನವಾಗಿದೆ.  ಮಾಜಿ ಸಚಿವ ಸಿ.ಟಿ. ರವಿ, ಎನ್. ರವಿಕುಮಾರ್, ಎಂ.ಜಿ. ಮುಳೆ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಲಾಗಿದೆ ಸುಮಲತಾ ಅಂಬರೀಶ್ ಅವರಿಗೆ ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಆದರೆ. ಸಿ.ಟಿ. ರವಿ, ವಿಧಾನ ಪರಿಷತ್ ಪ್ರತಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಎಂ.ಜಿ. ಮುಳೆ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಒಕ್ಕಲಿಗ, ಗಂಗಾಮತಸ್ಥ, ಮರಾಟ ಸಮುದಾಯಕ್ಕೆ ಮಣೆ ಹಾಕಲಾಗಿದೆ

WhatsApp Group Join Now
Telegram Group Join Now
Share This Article
error: Content is protected !!