Ad imageAd image
- Advertisement -  - Advertisement -  - Advertisement - 

ಗಣೇಶನ ಮೂರ್ತಿ ತರಲು ಹೋಗುತ್ತಿದ್ದ ಟಾಟಾ ಏಸ್ ಪಲ್ಟಿ : ಇಬ್ಬರು ಸಾವು 

Bharath Vaibhav
ಗಣೇಶನ ಮೂರ್ತಿ ತರಲು ಹೋಗುತ್ತಿದ್ದ ಟಾಟಾ ಏಸ್ ಪಲ್ಟಿ : ಇಬ್ಬರು ಸಾವು 
ACCIDENT
WhatsApp Group Join Now
Telegram Group Join Now

ಚಿಕ್ಕಮಗಳೂರು : ಗಣೇಶನ ಮೂರ್ತಿ ತರಲು ಹೋಗುತ್ತಿದ್ದ ಟಾಟಾ ಏಸ್ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ನಡೆದಿದೆ.

9 ಮಂದಿ ಯುವಕರು ಟಾಟಾ ಏಸ್ ವಾಹನದ ಮೂಲಕ ಗಣೇಶನನ್ನು ತರಲು ಹೋಗುತ್ತಿದ್ದರು.ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿಯಾಗಿದೆ.

ಪರಿಣಾಮ ಲಿಂಗದಹಳ್ಳಿಯ ಶ್ರೀಧರ್ ಹಾಗೂ ಧನುಷ್ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!