Ad imageAd image

ಭಾರೀ ಮಳೆಗೆ ಕೊಚ್ಚಿ ಹೋಗಿದ್ದ ಇಬ್ಬರ ಅಣ್ಣ – ತಂಗಿ ಶವ ಪತ್ತೆ 

Bharath Vaibhav
ಭಾರೀ ಮಳೆಗೆ ಕೊಚ್ಚಿ ಹೋಗಿದ್ದ ಇಬ್ಬರ ಅಣ್ಣ – ತಂಗಿ ಶವ ಪತ್ತೆ 
WhatsApp Group Join Now
Telegram Group Join Now

ಬೆಂಗಳೂರು : ಬೆಂಗಳೂರು ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಘೋರ ದುರಂತವೊಂದು ನಡೆದಿದ್ದು, ಕೆಂಗೇರಿ ಕೆರೆಯಲ್ಲಿ ಕೊಚ್ಚಿ ಹೋಗಿ ಅಣ್ಣ, ತಂಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ತಂಗಿ ಮಹಾಲಕ್ಷ್ಮಿ ಶವ ಪತ್ತೆಯಾಗಿದೆ.

ಬೆಂಗಳೂರು ನಗರದಲ್ಲಿ ಸುರದ ಬಾರಿ ಮಳೆಗೆ ಇಡೀ ಬೆಂಗಳೂರು ನಗರದ ಜನತೆ ತತ್ತರಿಸಿ ಈ ವೇಳೆ ಕೆಂಗೇರಿಯ ಕೆರೆಯ ಬಳಿ ಅಣ್ಣ ತಂಗಿ ಇಬ್ಬರು ಕೊಚ್ಚಿ ಹೋಗಿ ಸಾವನ್ನಪ್ಪಿದ್ದಾರೆ. ಬೆಳಿಗ್ಗೆ ಅಗ್ನಿಶಾಮಕ ದಳ ಸಿಬ್ಬಂದಿಗಳ ಶೋಧ ಕಾರ್ಯದಿಂದ ಅಣ್ಣನ ಶವ ಸಿಕ್ಕಿದ್ದು ಇದೀಗ ತಂಗೆ ಮಹಾಲಕ್ಷ್ಮಿ ಶವ ಪತ್ತೆಯಾಗಿದೆ.

ಬಾಲಕಿ ಮಹಾಲಕ್ಷ್ಮಿ ಬಿದ್ದಂತಹ ಸ್ಥಳದಿಂದ ಸುಮಾರು 100 ಮೀಟರ್ ದೂರದಲ್ಲಿ ಬಾಲಕಿ ಮಹಾಲಕ್ಷ್ಮಿಯ ಶವ ಪತ್ತೆಯಾಗಿದೆ.

ಮಗಳ ಮೃತದೇಹವನ್ನು ಕಂಡು ತಾಯಿಯ ಆಕ್ರಂದನ ಮುಗಿಲು ಮುಟ್ಟಿತು. ಇಂದು ಬೆಳಿಗ್ಗೆ ಮಹಾಲಕ್ಷ್ಮಿಯ ಅಣ್ಣ ಜಾನ್ ಸೇನಾ ಮೃತದೇಹವನ್ನು ಅಗ್ನಿಶಾಮಕದಳ ಸಿಬ್ಬಂದಿ ಹೊರ ತೆಗೆದಿದ್ದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!