Ad imageAd image

ದಸ್ತಾಪುರ, ಮಹಾಗಾಂವ್ ಸೇತುವೆಗಳಿಗೆ ಜಿಲ್ಲಾಧಿಕಾರಿ ಭೇಟಿ: ಪರಿಶೀಲನೆ

Bharath Vaibhav
ದಸ್ತಾಪುರ, ಮಹಾಗಾಂವ್ ಸೇತುವೆಗಳಿಗೆ ಜಿಲ್ಲಾಧಿಕಾರಿ ಭೇಟಿ: ಪರಿಶೀಲನೆ
WhatsApp Group Join Now
Telegram Group Join Now

ಕಲಬುರಗಿ: ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕಮಲಾಪುರ ತಾಲೂಕಿನ ದಸ್ತಾಪುರ ಹಾಗೂ ಮಹಾಗಾಂವ್ ಸೇತುವೆಗಳಿಗೆ ಜಿಲ್ಲಾ ಅಧಿಕಾರಿ ಬಿ ಫೌಝಿಯಾ ತರನ್ನುಮ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ಪೊಲೀಸ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಸೂಚಿಸಿದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!