Ad imageAd image

ಪ್ರೀತಿಸಿ ಮದುವೆಯಾದಳನ್ನು ಬರ್ಬರವಾಗಿ ಹತ್ಯೆಗೈದ ಗಂಡ 

Bharath Vaibhav
ಪ್ರೀತಿಸಿ ಮದುವೆಯಾದಳನ್ನು ಬರ್ಬರವಾಗಿ ಹತ್ಯೆಗೈದ ಗಂಡ 
WhatsApp Group Join Now
Telegram Group Join Now

ಬೈಲಹೊಂಗಲ : ಕೌಟುಂಬಿಕ ಕಲಹದ ಹಿನ್ನೆಲೆ ಪತ್ನಿಯನ್ನು ಪತಿ ಕ್ರೂರವಾಗಿ ಹತ್ಯೆ ಮಾಡಿದ ದಾರುಣ ಘಟನೆ ತಾಲೂಕಿನ ಗೋವನಕೊಪ್ಪ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.

ಮೃತ ಮಹಿಳೆಯನ್ನು ಶಿವಕ್ಕ ಬಸವರಾಜ ಜೋಡಳಿ (33) ಎಂದು ಗುರುತಿಸಲಾಗಿದೆ. ಆರೋಪಿತ ಬಸವರಾಜ ಆಕೆಯನ್ನು ಪ್ರೀತಿಸಿ ಮದುವೆಯಾಗಿದ್ದು, ದಂಪತಿಗಳಿಗೆ ಸೌಮ್ಯ, ಪ್ರವೀಣ ಹಾಗೂ ಪ್ರಭು ಎಂಬ ಮೂವರು ಮಕ್ಕಳು ಇದ್ದರು.

ಕಳೆದ ಸುಮಾರು ಆರು ವರ್ಷಗಳಿಂದ ಆರೋಪಿ ಮದ್ಯಪಾನ ಮಾಡಿ ಬಂದು ಸಂಶಯದ ಹಿನ್ನೆಲೆಯಲ್ಲಿ ಪತ್ನಿಗೆ ಹಲ್ಲೆ ನಡೆಸಿ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದನು ಎಂದು ತಿಳಿದುಬಂದಿದೆ ಎನ್ನಲಾಗಿದೆ.

ಇದರಿಂದ ಬೇಸತ್ತ ಶಿವಕ್ಕ ಅವರು ಇಬ್ಬರು ಗಂಡು ಮಕ್ಕಳನ್ನು ಕರೆದುಕೊಂಡು ತಮ್ಮ ಮನೆಗೆ ಬಂದು ವಾಸವಾಗಿದ್ದರು. ಮಗಳು ಸೌಮ್ಯಳನ್ನು ಆರೋಪಿತನು ಬೆಂಗಳೂರಿನಲ್ಲಿ ತನ್ನೊಂದಿಗೆ ಇಟ್ಟುಕೊಂಡಿದ್ದರು.

ಕಳೆದ ಸುಮಾರು ಆರು ವರ್ಷಗಳಿಂದ ಆರೋಪಿ ಮದ್ಯಪಾನ ಮಾಡಿ ಬಂದು ಸಂಶಯದ ಹಿನ್ನೆಲೆಯಲ್ಲಿ ಪತ್ನಿಗೆ ಹಲ್ಲೆ ನಡೆಸಿ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದನು ಎಂದು ತಿಳಿದುಬಂದಿದೆ ಎನ್ನಲಾಗಿದೆ.

ಈ ನಡುವೆ ಆರೋಪಿ ಆಗಾಗ್ಗೆ ಊರಿಗೆ ಬಂದು ಮೃತೆಯೊಂದಿಗೆ ತಂಟೆ ಮಾಡಿ, ಬೆದರಿಕೆ ಹಾಕುತ್ತಿದ್ದನು. ಈ ಕುರಿತು ಈಗಾಗಲೇ ದೊಡವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿತ್ತು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!