Ad imageAd image

ಶ್ರೀ ಸತೀಶ ಅಣ್ಣಾ ಜಾರಕಿಹೊಳಿಯವರು,ಶಿಂಧಿಹಟ್ಟಿ ಗ್ರಾಮದ ಶ್ರೀ ದುರ್ಗಾ‌ ಮಾತಾ ದೇವಸ್ಥಾನಕ್ಕೆ ಭೇಟಿ‌ ನೀಡಿದ ಕ್ಷಣ.

Bharath Vaibhav
WhatsApp Group Join Now
Telegram Group Join Now

ಹುಕ್ಕೇರಿ:-  ದಿನಾಂಕ 16 ರಂದು ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿಯವರು ಹುಕ್ಕೇರಿ ತಾಲೂಕಿನ ಶಿಂಧಿಹಟ್ಟಿ ಗ್ರಾಮದ ಶ್ರೀ ದುರ್ಗಾ‌ ಮಾತಾ ದೇವಸ್ಥಾನಕ್ಕೆ ಭೇಟಿ‌ ನೀಡಿದ ಕ್ಷಣ.

ನಂತರ ಇತ್ತೀಚೆಗೆ ಜರುಗಿದ ಬಂಡಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.ಈ ಸಂದರ್ಭದಲ್ಲಿ ದೇವಸ್ಥಾನ ಕಮಿಟಿಯವರೊಂದಿಗೆ ಚರ್ಚಿಸಿ ಮಾತನಾಡಿ ನಂತರ ಅವರನ್ನು ಗೌರವಿಸಲಾಯಿತು.

ವರದಿ ರಾಜು ಮುಂಡೆ 

WhatsApp Group Join Now
Telegram Group Join Now
Share This Article
error: Content is protected !!