Ad imageAd image

ಚಿತ್ತಾಪುರ- ರಾಜಶ್ರೀ ಸಿಮೆಂಟ್ ಹೋಗುವ ರಸ್ತೆ ಸಂಪೂರ್ಣ ಹದಗೆಟ್ಟಿದೆ.

Bharath Vaibhav
ಚಿತ್ತಾಪುರ- ರಾಜಶ್ರೀ ಸಿಮೆಂಟ್ ಹೋಗುವ ರಸ್ತೆ ಸಂಪೂರ್ಣ ಹದಗೆಟ್ಟಿದೆ.
WhatsApp Group Join Now
Telegram Group Join Now

ಸೇಡಂ:- ತಾಲೂಕಿನ ಮಳಖೇಡ ಗ್ರಾಮದಲ್ಲಿರುವ ರಾಜಶ್ರೀ ಸಿಮೆಂಟ್ ಕಾರ್ಖಾನೆಯಿಂದ ಚೀತಪುರ ಹೋಗುವ ರಸ್ತೆ ಸಂಪೂರ್ಣ ಹದಗೆಟ್ಟಿದೆ.

ದೊಡ್ಡ ದೊಡ್ಡ ತೆಗ್ಗು ಗುಂಡಿಗಳು ಬಿದ್ದು ಅಪಘಾತಗಳು ಸಂಭವಿಸುತ್ತಿವೆ ಇದಕ್ಕೆ ಕಾರಣ ರಾಜಶ್ರೀ ಸಿಮೆಂಟ್ ಕಾರ್ಖಾನೆಯಿಂದ ಬಹಳಷ್ಟು ಲಾರಿಗಳು ಓಡಾಡುತ್ತವೆ ಇದರಿಂದ ಸಣ್ಣಪುಟ್ಟ ವಾಹನದಾರರಿಗೆ ತುಂಬಾ ತೊಂದರೆ ಉಂಟಾಗಿದೆ ಆದಷ್ಟು ಬೇಗ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ದಲಿತ ಸೇನೆ ವಲಯ ಅಧ್ಯಕ್ಷರಾದ ಭಗವಾನ್ ಭೋಚಿನ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ವ್ಯಕ್ತಪಡಿಸಿದ್ದಾರೆ.

ವರದಿ :-ವೆಂಕಟಪ್ಪ ಕೆ ಸುಗ್ಗಾಲ್.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!