Ad imageAd image
- Advertisement -  - Advertisement -  - Advertisement - 

ಉ.ಕ ಭಾಗದಲ್ಲಿ 6,000 ಎಕರೆಯಲ್ಲಿ ಕೈಗಾರಿಕಾ ಕಾರಿಡಾರ್ ಸ್ಥಾಪಿಸಲು ಮುಂದಾದ ರಾಜ್ಯ ಸರ್ಕಾರ 

Bharath Vaibhav
ಉ.ಕ ಭಾಗದಲ್ಲಿ 6,000 ಎಕರೆಯಲ್ಲಿ ಕೈಗಾರಿಕಾ ಕಾರಿಡಾರ್ ಸ್ಥಾಪಿಸಲು ಮುಂದಾದ ರಾಜ್ಯ ಸರ್ಕಾರ 
WhatsApp Group Join Now
Telegram Group Join Now

ಬೆಂಗಳೂರು : ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ರಾಜ್ಯ ಸರ್ಕಾರ ಉ.ಕ ಭಾಗದಲ್ಲಿ 6,000 ಎಕರೆಯಲ್ಲಿ ಕೈಗಾರಿಕಾ ಕಾರಿಡಾರ್ ಸ್ಥಾಪಿಸಲು ಮುಂದಾಗಿದೆ. ಕೈಗಾರಿಕಾ ಕಾರಿಡಾರ್ ಸ್ಥಾಪಿಸುವ ಮೂಲಕ ಲಕ್ಷಾಂತರ ಜನರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಸಿದ್ದತೆ ನಡೆಸಿದೆ.

ಉತ್ತರ ಕರ್ನಾಟಕ ಭಾಗದಲ್ಲಿ ಕೈಗಾರಿಕಾ ಕ್ರಾಂತಿಗೆ ಹೊಸ ಮುನ್ನುಡಿ ಬರೆದಿದ್ದು, ಧಾರವಾಡ ಸಮೀಪ 6,000 ಎಕರೆಯಲ್ಲಿ ಕೈಗಾರಿಕಾ ಕಾರಿಡಾರ್ ಸ್ಥಾಪನೆಗೆ ಸಿದ್ಧತೆ ನಡೆಯುತ್ತಿದೆ. ಇದರಿಂದಾಗಿ ಲಕ್ಷಾಂತರ ಉದ್ಯೋಗಗಳು ಸೃಷ್ಟಿಯಾಗಲಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.

ಕಾರಿಡಾರ್ ಸ್ಥಾಪನೆ

1)ಧಾರವಾಡ ಸಮೀಪ 6,000 ಎಕರೆಗಳಲ್ಲಿ ಬೃಹತ್ ಕೈಗಾರಿಕಾ ಕಾರಿಡಾರ್ ನಿರ್ಮಾಣ

1 )ಲಕ್ಷಾಂತರ ಉದ್ಯೋಗಗಳ ಸೃಷ್ಟಿ

2) ಹುಬ್ಬಳ್ಳಿ ಏರ್ಪೋರ್ಟ್, ಗೋವಾ-ಕಾರವಾರದ ಬಂದರುಗಳಲ್ಲಿ ವಾಣಿಜ್ಯ ಚಟುವಟಿಕೆ ವೃದ್ಧಿ

WhatsApp Group Join Now
Telegram Group Join Now
Share This Article
error: Content is protected !!