Ad imageAd image

ಕೆ.ಎಸ್.ಈಶ್ವರಪ್ಪಗೆ ನೀಡಿದ್ದ ಭದ್ರತಾ ಸಿಬ್ಬಂದಿ ವಾಪಸ್ ಪಡೆದ ರಾಜ್ಯ ಸರ್ಕಾರ

Bharath Vaibhav
ಕೆ.ಎಸ್.ಈಶ್ವರಪ್ಪಗೆ ನೀಡಿದ್ದ ಭದ್ರತಾ ಸಿಬ್ಬಂದಿ ವಾಪಸ್ ಪಡೆದ ರಾಜ್ಯ ಸರ್ಕಾರ
WhatsApp Group Join Now
Telegram Group Join Now

ಬೆಂಗಳೂರು: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ನೀಡಿದ್ದ ಭದ್ರತಾ ಸಿಬ್ಬಂದಿಗಳನ್ನು ಗೃಹ ಇಲಾಖೆ ಹಿಂಪಡೆದಿದೆ.

ಕೆ.ಎಸ್.ಈಶ್ವರಪ್ಪ ನಿಸಾದ ಭದರ್ತಾ ಗಾರ್ಡ್ ಹಾಗೂ ಬೆಂಗಾವಲು ಭದ್ರತೆಗಳನ್ನು ಗೃಹ ಇಲಾಖೆ ವಾಪಸ್ ಪಡೆದಿದೆ.

ಇದೇ ವೇಳೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನಿವಾಸಕ್ಕೆ ಒದಗಿಸಿದ್ದ ಮೂವರು ಭದ್ರತಾ ಗಾರ್ಡ್ ಗಳನ್ನು ಕೂಡ ಗೃಹ ಇಲಾಖೆ ಹಿಂಪಡೆದಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!