Ad imageAd image

ಬಸ್ – ಕಾರ್ ನಡುವೆ ಭೀಕರ ಅಪಘಾತ : ಮೂವರು ಸಾವು

Bharath Vaibhav
ಬಸ್ – ಕಾರ್ ನಡುವೆ ಭೀಕರ ಅಪಘಾತ : ಮೂವರು ಸಾವು
WhatsApp Group Join Now
Telegram Group Join Now

ಬೆಳಗಾವಿ: ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮುರಗುಂಡಿ ಬಳಿ ಈ ಘಟನೆ ನಡೆದಿದೆ.

ಅಪಘಾತದ ರಭಸಕ್ಕೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಿರೀಶ್, ರಾಹುಲ್ ಹಾಗೂ ಸಂಗು ಮೃತ ದುರ್ದೈವಿಗಳು. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರೆಲ್ಲರೂ ಕಲಬುರಗಿ ಜಿಲ್ಲೆಯ ಅಫಜಲಪುರ ಮೂಲದವರು ಎಂದು ತಿಳಿದುಬಂದಿದೆ. ಕೊಲ್ಲಾಪುರ ಮಹಾಲಕ್ಷ್ಮಿಯ ದರ್ಶನಕ್ಕೆಂದು ಹೋದವರು ವಾಪಸ್ ಆಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!