Ad imageAd image

ಕ್ರೂಷರ್ ವಾಹನದ ಟೈರ್ ಬ್ಲಾಸ್ಟ್ : ಚಾಲಕ ಸೇರಿ ಮೂವರು ವಿದ್ಯಾರ್ಥಿಗಳು ದಾರುಣ ಸಾವು

Bharath Vaibhav
ಕ್ರೂಷರ್ ವಾಹನದ ಟೈರ್ ಬ್ಲಾಸ್ಟ್ : ಚಾಲಕ ಸೇರಿ ಮೂವರು ವಿದ್ಯಾರ್ಥಿಗಳು ದಾರುಣ ಸಾವು
ACCIDENT
WhatsApp Group Join Now
Telegram Group Join Now

ರಾಯಚೂರು : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕ್ರೂಷರ್ ವಾಹನದ ಟೈರ್ ಬ್ಲಾಸ್ಟ್ ಆಗಿ ಚಾಲಕ ಸೇರಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಮಂಗಳವಾರ ರಾತ್ರಿ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಹರಗಿನಮರ ಕ್ಯಾಂಪ್ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕ್ರೂಷರ್‌ವಾಹನದ ಟೈರ್‌ಬ್ಲಾಸ್ಟ್ ಆಗಿ ಚಾಲಕ ಸೇರಿ ಮಂತ್ರಾಲಯದ ಮಠದ ಸಾಂಸ್ಕೃತಿಕ ವಿದ್ಯಾಪೀಠದ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.

ವಾಹನ ಚಾಲಕ ಶಿವು, ಮಂತ್ರಾಲಯದ ಸಂಸ್ಕೃತ ವಿದ್ಯಾಪೀಠದ ವಿದ್ಯಾರ್ಥಿಗಳಾದ ಹೈವಧನ ಕಟ್ಟಿ, ಸುಜಯೀಂದ್ರ, ಅಭಿಲಾಶ ಮೃತ ವಿದ್ಯಾರ್ಥಿಗಳು, ವಿದ್ಯಾರ್ಥಿ ಜಯಸಿಂಹ ಸ್ಥಿತಿ ಚಿಂತಾಜನಕವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!