Ad imageAd image

ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

Bharath Vaibhav
vidhan soudha
WhatsApp Group Join Now
Telegram Group Join Now

ಬೆಂಗಳೂರು : ಲೋಕಸಭೆ ಚುನಾವಣೆ ಸಮಯದಲ್ಲಿ, ಚುನಾವಣಾ ಆಯೋಗದ ಆದೇಶದಂತೆ ರಾಜ್ಯ ಸರ್ಕಾರ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ವರ್ಗಾವಣೆಗೊಂಡ ಅಧಿಕಾರಿಗಳ ವಿವರ ಹೀಗಿದೆ.

ಉಮೇಶ್ ಕುಮಾರ್ .ಎಡಿಜಿಪಿ. ಕೆಎಸ್ ಆರ್ ಪಿ

ಸೀಮಂತ್ ಕುಮಾರ್ ಸಿಂಗ್

ಎಡಿಜಿಪಿ. ಬಿಎಂಟಿಎಫ್

ಹರಿಸೇಖರನ್ ಎಡಿಜಿಪಿ CTC

ಎಡಾ ಮಾರ್ಟೀನ್ ಡಿಐಜಿ ಬೆಳಗಾವಿ ಕಮಿಷನರ್, ಇವರುಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

WhatsApp Group Join Now
Telegram Group Join Now
Share This Article
error: Content is protected !!