Ad imageAd image
- Advertisement -  - Advertisement -  - Advertisement - 

ಬೆಳಗಾವಿಯಲ್ಲಿ ಸಿಡಿಲಿಗೆ ಇಬ್ಬರು ಬಲಿ 

Bharath Vaibhav
ಬೆಳಗಾವಿಯಲ್ಲಿ ಸಿಡಿಲಿಗೆ ಇಬ್ಬರು ಬಲಿ 
sidilu
WhatsApp Group Join Now
Telegram Group Join Now

ಬೆಳಗಾವಿ : ಜಿಲ್ಲೆಯ ಚಿಕ್ಕೋಡಿ, ರಾಯಬಾಗ ಮತ್ತು ಹುಕ್ಕೇರಿ ತಾಲೂಕಿನಲ್ಲಿ ಸಿಡಿಲಬ್ಬರದ ಮಳೆ ಸುರಿದಿದೆ. ರಾಯಬಾಗ ಪಟ್ಟಣದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವರಿಗೆ ಸಿಡಿಲು ಬಡಿದಿದೆ.

ಇದರಿಂದ ಒಬ್ಬ ಮಹಿಳೆ ಮೃತಪಟ್ಟಿದ್ದು ನಾಲ್ವರ ಸ್ಥಿತಿ ಗಂಭೀರವಾಗಿದೆ. ಇನ್ನು, ಹುಕ್ಕೇರಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲೂ ಕುರಿಮೇಯಿಸಲು ಹೋಗಿದ್ದವರಿಗೆ ಸಿಡಿಲು ಹೊಡೆದಿದೆ. ಒಬ್ಬ ಮೃತಪಟ್ಟಿದ್ರೆ ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. 12 ಕುರಿಗಳು ಕೂಡ ಸಾವನ್ನಪ್ಪಿವೆ.

ಚಿಕ್ಕೋಡಿ ತಾಲೂಕಿನ ಕಾಡಾಪುರ ಗ್ರಾಮದಲ್ಲಿ ಸಿಡಿಲು ಬಡಿದು ಆಲೆಮನೆ ಧ್ವಂಸವಾಗಿದೆ. ಮೂಡಲಗಿ ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಮರ ಬಿದ್ದು ಆಕಳು ಸಾವನ್ನಪ್ಪಿದೆ.

 

WhatsApp Group Join Now
Telegram Group Join Now
Share This Article
error: Content is protected !!