Ad imageAd image

ಕೇಂದ್ರ ಬಜೆಟ್ ಉತ್ತಮ, ಜನಪರ ಬಜೆಟ್ : ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ್

Bharath Vaibhav
ಕೇಂದ್ರ ಬಜೆಟ್ ಉತ್ತಮ, ಜನಪರ ಬಜೆಟ್ : ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ್
WhatsApp Group Join Now
Telegram Group Join Now

2025 – 2026 ರ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಬಡವರು,ಯುವಕರು,ರೈತರು, ಹಾಗೂ ಮಹಿಳೆಯರ, ಏಳಿಗೆಗಾಗಿ ಹೆಚ್ಚು ಆದ್ಯತೆಯನ್ನು ನೀಡಲಾಗಿದೆ ಎಂದು ಹುನಗುಂದ ಮತಕ್ಷೇತ್ರದ ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ್ ಪತ್ರಿಕಾ ಹೇಳಿಕೆ ನೀಡಿದರು. 2025-26 ನೆ ಸಾಲಿನ ಕೇಂದ್ರ ಸರ್ಕಾರದ ಬಜೆಟ್ಟಿನಲ್ಲಿ ಬಡವರ ಯುವಕರ ರೈತರ ಮಹಿಳೆಯರ ಏಳಿಗೆಗಾಗಿ ಹೆಚ್ಚು ಆದ್ಯತೆ ನೀಡಲಾಗಿದೆ, ಗ್ರಾಮೀಣ ಭಾಗದ ರೈತರಿಗೆ ಆರ್ಥಿಕ ನೆರವು ಪ್ರಧಾನ ಮಂತ್ರಿ ದನ್ ಧಾನ್ಯ ಕೃಷಿ ಯೋಜನೆ , ನಗರಗಳ ಅಭಿವೃದ್ಧಿಗಾಗಿ ಯೋಜನೆ, ಹೊಸ ವಿಮಾನ ನಿಲ್ದಾಣಗಳ ನಿರ್ಮಾಣ ಮಾಡಲು ಅವಕಾಶ ಕಲ್ಪಿಸಲಾಗಿದೆ. ಅನುಕೂಲವಾಗುವ ನಿಟ್ಟಿನಲ್ಲಿ ಒಟ್ಟಾರೆ ದೇಶದ ಅಭಿವೃದ್ಧಿಗಾಗಿ ಮಾಡಿದ ಬಜೆಟ್ ಇದಾಗಿದೆ ಎಂದು ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ್ ಕೇಂದ್ರದ ಬಜೆಟ್ ನ್ನು ಸ್ವಾಗತಿಸಿದರು.

WhatsApp Group Join Now
Telegram Group Join Now
Share This Article
error: Content is protected !!