Ad imageAd image

ಹೆಚ್ಚುವರಿ ಡಿಸಿಎಂ ಸ್ಥಾನದ ಹಿಂದೆ ಸಿದ್ದರಾಮಯ್ಯನವರ ಕೈವಾಡವಿದೆ : ಕೇಂದ್ರ ಸಚಿವ ಜೋಶಿ

Bharath Vaibhav
WhatsApp Group Join Now
Telegram Group Join Now

ಹುಬ್ಬಳ್ಳಿ: ಹೆಚ್ಚುವರಿ ಡಿಸಿಎಂ ಸ್ಥಾನದ ಬಗ್ಗೆ ಪದೇ ಪದೇ ಚರ್ಚೆಯಾಗುತ್ತಿರುವುದರ ಹಿಂದೆ ಸಿದ್ದರಾಮಯ್ಯನವರ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚುವರಿ ಡಿಸಿಎಂ ನೇಮಕ ಬಗ್ಗೆ ಚರ್ಚೆಯಾಗಿದ್ದರ ಬಗ್ಗೆ ಡಿ.ಕೆ.ಶಿವಕುಮಾರ್ ಉತ್ತರಿಸಿದ್ದಾರೆ. ಆದರೆ, ಸಿದ್ದರಾಮಯ್ಯ ಮಾತನಾಡುತ್ತಿಲ್ಲ. ಹೆಚ್ಚುವರಿ ಡಿಸಿಎಂ ವಿಚಾರ ಎರಡು ಬಣಗಳ ನಡುವಿನ ಗುದ್ದಾಟವಾಗಿದೆ ಎಂದು ಹೇಳಿದ್ದಾರೆ

ಡಿಸಿಎಂ ಹೇಳಿಕೆ ವಿಚಾರವಾಗಿ ಹೇಳಿಕೆ ನೀಡಿದವರಿಗೆ ನೋಟಿಸ್ ಕೊಡುವುದಾಗಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಈ ಮೂಲಕ ಸಿದ್ದರಾಮಯ್ಯನವರ ಬಣಕ್ಕೆ ಸವಾಲು ಹಾಕುತ್ತಾರೆ. ಆದರೆ, ನೋಟಿಸ್ ಕೊಡಲಿ ಉತ್ತರಿಸೋಣ ಎಂದು ಸಚಿವ ರಾಜಣ್ಣ ಹೇಳುತ್ತಾರೆ ಎಂದರು.

WhatsApp Group Join Now
Telegram Group Join Now
Share This Article
error: Content is protected !!