Ad imageAd image

ಮುಂದುವರೆದ ವರುಣನ ಆರ್ಭಟ

Bharath Vaibhav
ಮುಂದುವರೆದ ವರುಣನ ಆರ್ಭಟ
WhatsApp Group Join Now
Telegram Group Join Now

 

ಚಿಕ್ಕೋಡಿ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ.
ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಮುಂದುವರೆದ ವರುಣನ ಆರ್ಭಟ.
ಮಳೆಯ ಆರ್ಭಟಕ್ಕೆ ಮೈದುಂಬಿ ಹರಿಯುತ್ತಿರುವ ಕೃಷ್ಣಾ ನದಿ.
ಕೃಷ್ಣಾ ನದಿಗೆ ಒಳ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಕಲ್ಲೋಳ-ಯಡೂರ
ಸಂಪರ್ಕ ಕಲ್ಪಿಸುವ ಕೆಳ ಹಂತದ ಸೇತುವೆ ಮುಳುಗಡೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಲ್ಲೋಳ -ಯಡೂರ ಕೆಳ ಹಂತದ ಸೇತುವೆ ಮುಳುಗಡೆ.
ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಮನವಿ

ವರದಿ:  ಪ್ರಶಾಂತ ಸತ್ತಿ 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!