Ad imageAd image
- Advertisement -  - Advertisement -  - Advertisement - 

ನಿಮ್ಮೊಂದಿಗೆ ಇದ್ದೇವೆ ಎದೆಗುಂದಬೇಡಿ : ಸಭೆಯಲ್ಲಿ ಸಿದ್ದರಾಮಯ್ಯಗೆ ಶಾಸಕರ ಬೆಂಬಲ 

Bharath Vaibhav
ನಿಮ್ಮೊಂದಿಗೆ ಇದ್ದೇವೆ ಎದೆಗುಂದಬೇಡಿ : ಸಭೆಯಲ್ಲಿ ಸಿದ್ದರಾಮಯ್ಯಗೆ ಶಾಸಕರ ಬೆಂಬಲ 
siddaramaiah
WhatsApp Group Join Now
Telegram Group Join Now

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ತೀವ್ರ ಸಂಕಷ್ಟ ಎದುರಾಗಿದ್ದು ಈಗಾಗಲೇ ಅವರು ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಆಗಸ್ಟ್ 29ಕ್ಕೆ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದೆ.

ಇದರ ಮಧ್ಯ ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ನಾವು ನಿಮ್ಮೊಂದಿಗೆ ಇದ್ದೇವೆ ಎದೆಗುಂದಬೇಡಿ ಎಂದು ಶಾಸಕರು ಒಕ್ಕೋರೋಲಿನ ಬೆಂಬಲ ನೀಡಿ ನೈತಿಕ ಸ್ಥೈರ್ಯ ತುಂಬಿದರು.

ಇಂದು ವಿಧಾನಸೌಧದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಸಿಎಂ ಸಿದ್ದರಾಮಯ್ಯಗೆ ಒಕ್ಕೋರಲ ಬೆಂಬಲ ಸೂಚಿಸಿದರು. CLP ಸಭೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ನೈತಿಕ ಸ್ಥೈರ್ಯ ತುಂಬಿದರು.ಈ ವೇಳೆ ಸಿಎಂ ಸಿದ್ದರಾಮಯ ಅವರು ಬೆಂಬಲ ನೀಡಿದ ಸಚಿವರಿಗೆ, ಶಾಸಕರಿಗೆ ನನ್ನ ಪರವಾಗಿ ನೀವು ಹೋರಾಡುತ್ತಿದ್ದೀರಿ ನಿಮಗೆಲ್ಲರಿಗೂ ಧನ್ಯವಾದಗಳು ಎಂದು ತಿಳಿಸಿದರು.

 

 

WhatsApp Group Join Now
Telegram Group Join Now
Share This Article
error: Content is protected !!