ಸೇಡಂ: ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿಲಾರಕೊಟ್ ಶಾಲೆಯಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನ ಹಾಗೂ ವಿಶ್ವಕರ್ಮ ದಿನಾಚರಣೆಯನ್ನು ವಿಶ್ವ ಕರ್ಮ ಚಿತ್ರಪಟಕ್ಕೆ ಮತ್ತು ಸರದಾರ ವಲ್ಲಭಬಾಯಿ ಪಟೇಲ್ ಅವರ ಚಿತ್ರಪಟಗಳಿಗೆ ಮಾಲಾರ್ಪಣೆ ಮಾಡಿ ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.
ವರದಿ: ವೆಂಕಟಪ್ಪ ಕೆ ಸುಗ್ಗಾಲ್




