Ad imageAd image

9 ದಿನಗಳ ಬಳಿಕ ನಟ ದರ್ಶನ್ ನೋಡಲು ಬಂದ ಪತ್ನಿ ವಿಜಯಲಕ್ಷ್ಮಿ

Bharath Vaibhav
WhatsApp Group Join Now
Telegram Group Join Now

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಅರೆಸ್ಟ್‌ ಆಗಿರುವ ನಟ ದರ್ಶನ್‌ ನೋಡಲು ಒಂಭತ್ತು ದಿನಗಳ ಬಳಿಕ ಪತ್ನಿ ವಿಜಯಲಕ್ಷ್ಮಿ ಅವರು ಪೊಲೀಸ್‌ ಠಾಣೆಗೆ ಆಗಮಿಸಿದ್ದಾರೆ.

ಬೆಂಗಳೂರಿನ ಅನ್ನಪೂರ್ಣೇಶ್ವರಿ ಪೊಲೀಸ್‌ ಠಾಣೆಯಲ್ಲಿರುವ ನಟ ದರ್ಶನ್‌ ನೋಡಲು ಪತ್ನಿ ವಿಜಯಲಕ್ಷ್ಮೀ ಆಗಮಿಸಿದ್ದು, ಪೊಲೀಸರು ಅವರನ್ನು ದರ್ಶನ್‌ ರನ್ನು ಭೇಟಿಯಾಗಲು ಅವಕಾಶ ಮಾಡಿಕೊಟ್ಟಿದ್ದಾರೆ.

ಇನ್ನು ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಅರೆಸ್ಟ್‌ ಆಗಿರುವ ನಟ ದರ್ಶನ್‌ ಕೊಲೆ ಪ್ರಕಣದಲ್ಲಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.

 

WhatsApp Group Join Now
Telegram Group Join Now
Share This Article
error: Content is protected !!