Ad imageAd image

ನೂತನ ಕಾರ್ಯಕರ್ತರ ಆಗಮನದಿಂದ ಬಿಜೆಪಿ ಪಕ್ಷಕ್ಕೆ ಮತ್ತಷ್ಟು ಬಲ.

Bharath Vaibhav
ನೂತನ ಕಾರ್ಯಕರ್ತರ ಆಗಮನದಿಂದ ಬಿಜೆಪಿ ಪಕ್ಷಕ್ಕೆ ಮತ್ತಷ್ಟು ಬಲ.
WhatsApp Group Join Now
Telegram Group Join Now

ಕಾಗವಾಡ : ಗೌರವಾನ್ವಿತ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಜಿ ಅವರ ಕೇಂದ್ರ ಸರ್ಕಾರದ ಅಭಿವೃದ್ದಿ ಕಾರ್ಯಗಳನ್ನು ಹಾಗೂ ನಾನು ಮಾಡಿರುವ ಚಿಕ್ಕೋಡಿ ಕ್ಷೇತ್ರದಲ್ಲಿ ಅಭಿವೃದ್ದಿ ಕಾರ್ಯಗಳನ್ನು ಮೆಚ್ಚಿ ಕಾಗವಾಡ ಮತಕ್ಷೇತ್ರದ ಮೋಳೆ ಗ್ರಾಮದ ಶ್ರೀ ಗಜಾನನ ಯರಂಡೋಲಿ,‌ ಗ್ರಾಮ ಪಂಚಾಯತ ಸದಸ್ಯರಾದ ಶ್ರೀ ಸಿದ್ದು ಹವಳೆ, ಅವರ ಮುಂದಾಳತ್ವದಲ್ಲಿ ಶ್ರೀ ಸಿದ್ದರಾಮ ಹುಂಡೆಕಾರ,ಶ್ರೀ ಮಲ್ಲಯ್ಯ ಹೀರೇಮಠ, ಶ್ರೀ ಶ್ರೀಧರ ಯರಡೋಲಿ,ಹಾಗೂ ಅವರ ತಂಡದ ಸದಸ್ಯರು 30 ಕ್ಕೂ ಅಧಿಕ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ತೊರೆದು ನಮ್ಮ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಅವರನ್ನು *ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆಯವರು ಆತ್ಮೀಯವಾಗಿ ನಮ್ಮ ಬಿಜೆಪಿ ಪಕ್ಷಕ್ಕೆ ಬರಮಾಡಿಕೊಂಡರು.
ವರದಿ :ರಾಜು ಮುಂಡೆ 

 

WhatsApp Group Join Now
Telegram Group Join Now
Share This Article
error: Content is protected !!