Ad imageAd image

ವಿಕಾಸಸೌಧದಲ್ಲಿ ಇಂದು ಲೋಕೋಪಯೋಗಿ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ

Bharath Vaibhav
WhatsApp Group Join Now
Telegram Group Join Now

ಬೆಂಗಳೂರು:– ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಅವರು ಬೆಂಗಳೂರಿನ ವಿಕಾಸಸೌಧದಲ್ಲಿ ಇಂದು ಲೋಕೋಪಯೋಗಿ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು.

ಅನುಮೋದನೆಗೊಂಡಿರುವ ಲೋಕೋಪಯೋಗಿ ಇಲಾಖೆಯ ಎಲ್ಲ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡದೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಇಲಾಖೆಯ ವ್ಯಾಪ್ತಿಯಲ್ಲಿ ಬರುವ ರಸ್ತೆಗಳು ಮಳೆಗಾಲದಿಂದ ಹಾನಿಯಾಗದಂತೆ ನೋಡಿಕೊಳ್ಳಲು ಹಾಗೂ ಹಾನಿಯಾದ ರಸ್ತೆ ಮತ್ತು ಸೇತುವೆಗಳನ್ನು ತ್ವರಿತ ಗತಿಯಲ್ಲಿ ದುರಸ್ತಿ ಗೊಳಿಸಿ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ವರದಿ ರಾಜು ಮುಂಡೆ 

WhatsApp Group Join Now
Telegram Group Join Now
Share This Article
error: Content is protected !!