Ad imageAd image
- Advertisement -  - Advertisement -  - Advertisement - 

ಮದುವೆಯಾದ ಕೆಲವೇ ಗಂಟೆಯಲ್ಲಿ ವಧು-ವರ ಹೊಡೆದಾಟ : ವಧು ಸಾವು 

Bharath Vaibhav
ಮದುವೆಯಾದ ಕೆಲವೇ ಗಂಟೆಯಲ್ಲಿ ವಧು-ವರ ಹೊಡೆದಾಟ : ವಧು ಸಾವು 
WhatsApp Group Join Now
Telegram Group Join Now

ಕೋಲಾರ: ಮದುವೆಯಾದ ಕೆಲವೇ ಗಂಟೆಯಲ್ಲಿ ವಧು-ವರ ಹೊಡೆದಾಡಿಕೊಂಡಿದ್ದಾರೆ. ಹೊಡೆದಾಟದ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ವಧು ಸಾವನ್ನಪ್ಪಿದ್ದಾರೆ.

ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿಯಲ್ಲಿ ಘಟನೆ ನಡೆದಿದೆ.ಮದುವೆಯಾದ ನಂತರ ಕೊಠಡಿಗೆ ಹೋಗಿದ್ದ ವಧು ಲಿಖಿತಶ್ರೀ, ವರ ನವೀನ್ ಕೊಠಡಿಯಲ್ಲೇ ಹೊಡೆದಾಡಿಕೊಂಡಿದ್ದಾರೆ.

ಗಲಾಟೆಯ ವೇಳೆ ಲಿಖಿತಶ್ರೀ ಮತ್ತು ನವೀನನಿಗೆ ಗಂಭೀರ ಗಾಯವಾಗಿದೆ. ಕೆಜಿಎಫ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ವಧು ಲಿಖಿತಶ್ರೀ ಸಾವನ್ನಪ್ಪಿದ್ದಾರೆ.

ವರ ನವೀನ್ ಸ್ಥಿತಿ ಗಂಭೀರವಾಗಿದ್ದು, ಕೋಲಾರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಆಂಡರ್ಸನ್ ಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!