Ad imageAd image

ಹೆಣ್ಣು ಸಿಗುತ್ತಿಲ್ಲವೆಂದು ಬೇಸರ: ಪಾದಯಾತ್ರೆ ಹೊರಟ ಬ್ರಹ್ಮಚಾರಿಗಳು

Bharath Vaibhav
ಹೆಣ್ಣು ಸಿಗುತ್ತಿಲ್ಲವೆಂದು ಬೇಸರ: ಪಾದಯಾತ್ರೆ ಹೊರಟ ಬ್ರಹ್ಮಚಾರಿಗಳು
WhatsApp Group Join Now
Telegram Group Join Now

ಮಂಡ್ಯ: ಬೆಳೆದ ಬೆಳೆಗೂ ಸರಿಯಾದ ಬೆಲೆ ಇಲ್ಲ, ಇತ್ತ ಮದುವೆಗೆ ಹೆಣ್ಣು ಸಿಗುತ್ತಿಲ್ಲ. ಮಂಡ್ಯ ಜಿಲ್ಲೆಯ ರೈತರ ಮಕ್ಕಳಿಗೆ ಗೋಳು ತಪ್ಪುತ್ತಿಲ್ಲ. ರೈತರು ಎಂಬ ಕಾರಣಕ್ಕೆ ಕನ್ಯೆ ಕೊಡುತ್ತಿಲ್ಲವಂತೆ. ಹೀಗಾಗಿ, ಕಂಕಣ ಭಾಗ್ಯಕ್ಕಾಗಿ ಹೆಣ್ಣು ಸಿಗಲೆಂದು ಹರಕೆಹೊತ್ತು ಮಹದೇಶ್ವರ ಬೆಟ್ಟಕ್ಕೆ ಮಂಡ್ಯ ತಾಲೂಕಿನ ಅವ್ವೇರಹಳ್ಳಿ ಗ್ರಾಮದ ಬ್ರಹ್ಮಚಾರಿಗಳು ಪಾದಯಾತ್ರೆ ಹೊರಟಿದ್ದಾರೆ. 15ಕ್ಕೂ ಹೆಚ್ಚು ಬ್ರಹ್ಮಚಾರಿಗಳು ಪಾದಯಾತ್ರೆ ಮಾಡುತ್ತಿದ್ದಾರೆ. ಅವ್ವೇರಹಳ್ಳಿ‌ ಗ್ರಾಮವೊಂದರಲ್ಲೇ 50 ಕ್ಕೂ‌ ಹೆಚ್ಚು ಮಂದಿ ಅವಿವಾಹಿತರಿದ್ದಾರೆ. ಯಾರಿಗೂ ‌ಹೆಣ್ಣು ಸಿಗುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಮಲೆ ಮಹದೇಶ್ವರನ ಕೃಪೆಗಾಗಿ ಪಾದಯಾತ್ರೆ ಹೊರಟಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!