Ad imageAd image

 ಘಟಪ್ರಭಾ ಸೆವದಾಳ ಗ್ರಾಮದಲ್ಲಿ ಯುವ ಕಾರ್ಯಕರ್ತರಣಿ ಸಭೆಯಲ್ಲಿ ಪಾಲ್ಗೊಂಡ ರಾಹುಲ್ ಜಾರಕಿಹೊಳಿ

Bharath Vaibhav
 ಘಟಪ್ರಭಾ ಸೆವದಾಳ ಗ್ರಾಮದಲ್ಲಿ ಯುವ ಕಾರ್ಯಕರ್ತರಣಿ ಸಭೆಯಲ್ಲಿ ಪಾಲ್ಗೊಂಡ ರಾಹುಲ್ ಜಾರಕಿಹೊಳಿ
WhatsApp Group Join Now
Telegram Group Join Now

ಅರಭಾoವಿ:  ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳಾದ  ರಾಹುಲ ಜಾರಕಿಹೊಳಿ ಅವರು ಘಟಪ್ರಭಾ ಪಟ್ಟಣದ ಸೇವಾದಳದಲ್ಲಿ ಇಂದು ಹಮ್ಮಿಕೊಂಡಿದ್ದ ಗೋಕಾಕ ಹಾಗೂ ಅರಭಾವಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ, ಪಕ್ಷ ಸಂಘಟನೆಯ ಕುರಿತು ಚರ್ಚೆ ನಡೆಸಿದರು.

ಈ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ಪಕ್ಷ ಸಂಘಟನೆಯ ಬಲವರ್ಧನೆಗೆ ಪ್ರತಿಯೊಬ್ಬರೂ ಶ್ರಮಿಸಿ, ಬೂತ್ ಮಟ್ಟದಿಂದಲೇ ಸಂಘಟಿತ ಕಾರ್ಯಚಟುವಟಿಕೆಗಳ ಮೂಲಕ ಕಾಂಗ್ರೆಸ್ ಪಕ್ಷವನ್ನು ಗಟ್ಟಿಗೊಳಿಸಲು ಕರೆ ನೀಡಿದರು.

ಪಾಶ್ಚಾಪೂರ ಗ್ರಾಮದಲ್ಲಿ ಇಂದು ಯುವ ನಾಯಕರಾದ ರಾಹುಲ ಜಾರಕಿಹೊಳಿ ಅವರು ಫಿಟ್ನೆಸ್ ಜಿಮ್ ಸೆಂಟರ್ ಉದ್ಘಾಟಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ: ರಾಜು ಮುಂಡೆ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!