Ad imageAd image

 ನಿಪನಾಳ, ಖಡಕಭಾವಿ ಜಾತ್ರಾ ಮಹೋತ್ಸವಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಪ್ರಿಯಾಂಕ ಜಾರಕಿಹೊಳಿ

Bharath Vaibhav
 ನಿಪನಾಳ, ಖಡಕಭಾವಿ ಜಾತ್ರಾ ಮಹೋತ್ಸವಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಪ್ರಿಯಾಂಕ ಜಾರಕಿಹೊಳಿ
WhatsApp Group Join Now
Telegram Group Join Now

ರಾಯಬಾಗ: ಚಿಕ್ಕೋಡಿ ಲೋಕಸಬಾ ಸದಸ್ಯರಾದ ಕು ಪ್ರಿಯಾಂಕಾ ಅಕ್ಕಾ ಜಾರಕಿಹೊಳಿ ಅವರು ರಾಯಬಾಗ ತಾಲೂಕಿನ ನಿಪಣಾಳ ಗ್ರಾಮದ ಶ್ರೀ ಮಾಳಿಂಗರಾಯ ಜಾತ್ರಾ ಮಹೋತ್ಸವ ಮತ್ತು ಖಡಕಭಾವಿ ಗ್ರಾಮದ ಶ್ರೀ ನಿಂಗಮ್ಮ ದೇವಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಆಶೀರ್ವಾದ ಪಡೆದೆ.

ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮಂಡಳಿಯ ವತಿಯಿಂದ ಸನ್ಮಾನವನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಕಾರ್ಯಕರ್ತರು ಹಾಗೂ ಎಲ್ಲಾ ಸಮಸ್ತ ನಾಗರಿಕರು ಉಪಸ್ಥಿತರಿದ್ದರು.

ವರದಿ: ರಾಜು ಮುಂಡೆ 

WhatsApp Group Join Now
Telegram Group Join Now
Share This Article
error: Content is protected !!