Ad imageAd image

ಕುಟುಂಬ ಸಮೇತರಾಗಿ ಮಂತ್ರಾಲಯ ಭೇಟಿ ನೀಡಿದ ಯಡಿಯೂರಪ್ಪ 

Bharath Vaibhav
ಕುಟುಂಬ ಸಮೇತರಾಗಿ ಮಂತ್ರಾಲಯ ಭೇಟಿ ನೀಡಿದ ಯಡಿಯೂರಪ್ಪ 
WhatsApp Group Join Now
Telegram Group Join Now

ರಾಯಚೂರು: ಮಾಜಿ ಸಿಎಂ ಯಡಿಯೂರಪ್ಪ ಇಂದು ಕುಟುಂಬ ಸಮೇತರಾಗಿ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ, ರಾಯರ ದರ್ಶನ ಪಡೆದರು.

ತಮ್ಮ ಮೊಮ್ಮಗ, ಸಂಸದ ಬಿವೈ ರಾಘವೇಂದ್ರ ಅವರ ಮಗನ ಮದುವೆ ಆಮಂತ್ರಣ ನೀಡಲು ಕುಟುಂಬ ಸಮೇತರಾಗಿ ಯಡಿಯೂರಪ್ಪ ಅವರು ಮಂತ್ರಾಲಯಕ್ಕೆ ಆಗಮಿಸಿದ್ದಾರೆ.ಈ ವೇಳೆ ರಾಯರ ವೃಂದಾವನ, ಮಂಚಾಲಮ್ಮ ದೇವಿಗೆ ವಿಶೇಷ ಪೂಜೆ ಮಾಡಿ ಪ್ರಾರ್ಥನೆ ಸಲ್ಲಿಸಿದರು.

ಬಳಿಕ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಯವರನ್ನು ಭೇಟಿಯಾಗಿ ಮೊಮ್ಮಗನ ಮದುವೆಗೆ ಆಹ್ವಾನಿಸಿದರು. ಈ ವೇಳೆ ಶ್ರೀಗಳು ಫಲಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!