Ad imageAd image

ನಿನ್ನೆ ಒಂದೇ ದಿನ ಹೃದಯಾಘಾತಕ್ಕೆ ಐವರು ಬಲಿ 

Bharath Vaibhav
ನಿನ್ನೆ ಒಂದೇ ದಿನ ಹೃದಯಾಘಾತಕ್ಕೆ ಐವರು ಬಲಿ 
WhatsApp Group Join Now
Telegram Group Join Now

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಗೆರೆಯಲ್ಲಿ ನವಜಾತ ಶಿಶುವಿಗೆ ಹೃದಯಾ ಘಾತವಾಗಿದ್ದು, ಝೀರೋ ಟ್ರಾಫಿಕ್‌ನಲ್ಲಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಿಶು ಆರೋಗ್ಯವಾಗಿದೆ.

ರಾಜ್ಯದಲ್ಲಿ ಹೃದಯಾಘಾತದಿಂದ ನಿನ್ನೆ ಒಂದೇ ದಿನ 5 ಜನರು ಬಲಿಯಾಗಿದ್ದಾರೆ.ಕೊಪ್ಪಳದಲ್ಲಿ 26ರ ಯುವತಿ, ಸವಣೂರಲ್ಲಿ 25ರ ಯುವಕ ಸೇರಿ ನಿನ್ನೆ 5 ಜನ ಹೃದಯಾ ಘಾತಕ್ಕೆ ಬಲಿಯಾಗಿದ್ದಾರೆ.

ಕೊಪ್ಪಳದ 26 ವರ್ಷದ ಮಹಿಳೆ ಮಂಜುಳಾ ಹೂಗಾರ(26) ಹೃದಯಾಘಾತದಿಂದ ಬುಧವಾರಮೃತಪಟ್ಟಿದ್ದಾರೆ. ವಿಜಯನಗರ ಜಿಲ್ಲೆ ಕೊಟ್ಟೂರಿನ ಎಚ್.ಕೆ.ರೇಖಾ (37), ಮಂಡ್ಯದ ಪಾಂಡವಪುರ ತಾಲೂಕಿನ ಗುಮ್ಮನಹಳ್ಳಿಯಲ್ಲಿ ಮಂಜುನಾಥ್ (44), ಬಾಗಲಕೋಟೆಯ ಜಮಖಂಡಿಯಲ್ಲಿ ಸಿದ್ದು ಮೀಸಿ (63) ಎಂಬುವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!