ಬೆಳಗಾವಿ: ಹೌದು ಬೆಳಗಾವಿ ಜಿಲ್ಲೆಯ ಬಿಜೆಪಿ ಪಕ್ಷದ ಯುವ ನಾಯಕ ಚೇತನ್ ಅಂಗಡಿಯವರೊಂದಿಗೆ ನಮ್ಮ ನ್ಯೂಸ್ ಸಮೂಹದ ಉಪ ಸಂಪಾದಕ ಬಸವರಾಜು ಮುಕ್ತವಾಗಿ ಸಂವಾದ ಮಾಡಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿ ಕೆಲಸಗಳು, ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ 2028 ರ ಚುನಾವಣೆ ಯಲ್ಲಿ ಬಿಜೆಪಿ ಪಕ್ಷದ ಪಾತ್ರ ಹಾಗೂ ಮುಂದಿನ ರಾಜಕೀಯ ನಡೆ, ಕ್ಷೇತ್ರದ ಅಭಿವೃದ್ಧಿ ಕೆಲಸಗಳ ಕನಸುಗಳು ಹಾಗೂ ಸಂಸದ ಜಗದೀಶ್ ಶೆಟ್ಟರ್ ಅವರ ಅಭಿವೃದ್ಧಿ ಕೆಲಸಗಳು ಹೀಗೆ ವಿವಿಧ ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದರು.
ವರದಿ: ಬಸವರಾಜು




